ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಪರಿಹರಿಸಲು ಶಾಸಕರಿಗೆ ಮನವಿ

0

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸ್ಥಳೀಯ ನಿವಾಸಿಗಳಿಂದ
ಸುಳ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ
ನಿವಾಸಿಗಳಾದ ಕೆ ಅಬ್ದುಲ್ ಗಫೂರ್,ಅಬ್ದುಲ್ ಕರೀಂ ಬಿ ಎಂ,ಕುಂಞಾಮು ಕೆ ಎಂ,
ಮಹಮ್ಮದ್ ಮುಖದ್ದಸ್,
ಮತ್ತಿತರರು ಉಪಸ್ಥಿತರಿದ್ದರು.