ಒಡಿಯೂರು ಗ್ರಾಮ ವಿಕಾಸ ಯೋಜನೆ : ಅರಂತೋಡು ಘಟ ಸಮಿತಿಯಿಂದ ಸ್ವಚ್ಛತಾ ಕಾರ್ಯ

0

ಆರಂತೋಡು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಇಂದು ಒಡಿಯೂರು ಗ್ರಾಮ ವಿಕಾಸ ಯೋಜನೆ ಅರಂತೋಡು ಘಟ ಸಮಿತಿ ಸದಸ್ಯರು ಭಾಗವಹಿಸಿ ಸ್ವಚ್ಛತಾ ಕಾರ್ಯ ನಡೆಸಿದರು
ಘಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಚಾರ್ಯ ತೊಡಿಕಾನ, ಮೇಲ್ವಿಚಾರಕಿ ರೇವತಿ , ಸೇವಾದೀಕ್ಷಿತೆ ಲೋಚನಾ ಕಲ್ಲಗದ್ದೆ ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.