ಆಲೆಟ್ಟಿ: ಪಂಜಿಮಲೆ ವಿಷ್ಣುಮೂರ್ತಿ ದೈವದ ಒತ್ತೆಕೋಲ ಮಜಲಿನಲ್ಲಿ ಗಿಡ ನೆಡುವ ಕಾರ್ಯಕ್ರಮ

0

ಆಲೆಟ್ಟಿ ಪಂಜಿಮಲೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಮಜಲಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈದಾನದ ಬದಿಗಳಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮವು ಇಂದು ನಡೆಯಿತು.
ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ಲತೀಶ್ ಗುಂಡ್ಯ, ಸುನಿಲ್ ಗುಂಡ್ಯ, ವಿಷ್ಣು ಪ್ರಸಾದ್ ಗುಂಡ್ಯ, ಲೋಲಜಾಕ್ಷ ಗುಂಡ್ಯ, ರಾಧಾಕೃಷ್ಣ ಆಲೆಟ್ಟಿ, ರೂಪಾನಂದ ಗುಂಡ್ಯ ಹಾಗೂ ಇತರರು ವಿವಿಧ ಬಗೆಯ ಹಣ್ಣಿನ ಸಸಿಗಳನ್ನು ನೆಟ್ಟರು.