ಕೆ.ಎಸ್.ಆರ್.ಟಿ.ಸಿ ಸುಳ್ಯ ಘಟಕದಲ್ಲಿ ಬೀಳ್ಕೊಡುಗೆ ಸಮಾರಂಭ

0

ಸುಳ್ಯದ ಸುಬ್ರಹ್ಮಣ್ಯ ವಿಭಾಗದಲ್ಲಿ ಸಂಚಾರ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಾಲಾಕ್ಷಮೂರ್ತಿ ಇವರಿಗೆ ಬೀಳ್ಕೊಡುಗೆ ಸಮಾರಂಭವು ಸುಳ್ಯದ ಕೆ.ಎಸ್.ಆರ್.ಟಿ.ಸಿ ಘಟಕದಲ್ಲಿ ಜು.30 ರಂದು ನಡೆಯಿತು.
ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ವಸಂತ ನಾಯ್ಕ್, ಸಂಚಾರ ನಿಯಂತ್ರಕರು, ನಿರ್ವಾಹಕರು, ಚಾಲಕರು, ಮೆಕಾನಿಕ್ ಮೊದಲಾದವರು ಉಪಸ್ಥಿತರಿದ್ದರು.