ಅಜ್ಜಾವರ : ಆಮಂತ್ರಣ ಪತ್ರಿಕೆ ಬಿಡುಗಡೆ

0

ಶ್ರೀ ಶಾರದಾರಾಮ ಸೇವಾ ಪ್ರತಿಷ್ಠಾನ ಬಯಂಬು ಅಜ್ಜಾವರ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಜ್ಜಾವರ ಇದರ ವತಿಯಿಂದ ನಡೆಯುವ 14ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಮಹಿಷಮರ್ದನಿ ದೇವಸ್ಥಾನದ ಧರ್ಮದರ್ಶಿ ಭಾಸ್ಕರ್ ರಾವ್ ಬಯಂಬು, ವರಮಹಾಲಕ್ಷ್ಮಿ ಪೂಜಾ ಸಮಿತಿ ಗೌರವಧ್ಯಕ್ಷ ಕರುಣಾಕರ ಅಡ್ಪಂಗಾಯ, ಸಲಹಾ ಸಮಿತಿ ಸದ್ಯಸರುಗಳಾದ ಎಸ್.ಎನ್. ಮನ್ಮಥ, ಸೀತಾರಾಮ ಶಾಂತಿಮಜಲು, ಯತೀಶ ಪಡ್ಡಂಬೈಲು, ಸ್ಥಾಪಕಾಧ್ಯಕ್ಷೆ ಜಯಂತಿ ಜನಾರ್ದನ, ಅಧ್ಯಕ್ಷೆ ಹರಿಣಾಕ್ಷಿ ಎಸ್. ರೈ ಕಾರ್ಯದರ್ಶಿ ವಿಶಾಲ ಸೀತಾರಾಮ ಕರ್ಲಪ್ಪಾಡಿ, ಕೋಶಾಧಿಕಾರಿ ರಮ್ಯಾ ಭವಾನಿಶಂಕರ ಶಿರ್ವಜೆ ಮತ್ತು ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.