ಇಂದು ಮದ್ದೂರಿನಿಂದ ಆರಂಭವಾದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸುಳ್ಯದ ಮಾಜಿ ಶಾಸಕ, ಮಾಜಿ ಸಚಿವ ಎಸ್ ಅಂಗಾರ ರವರು ಪಾಲ್ಗೊಂಡಿದ್ದಾರೆ.








ಇವರ ಜೊತೆಗೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸೇರಿದಂತೆ ಸುಳ್ಯ ಬಿಜೆಪಿಯ ಮಂಡಲ ಸಮಿತಿಯ ನೂರಾರು ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.











