














ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ ನಡೆಯುತ್ತಿದ್ದು, ಇಂದು ಬೆಳಗ್ಗೆ ದೇವರ ಬಲಿ ಉತ್ಸವ ನಡೆದು, ಬಟ್ಟಲು ಕಾಣಿಕೆ ನಡೆಯಿತು. ನೂರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು















ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಭ್ರಮ ನಡೆಯುತ್ತಿದ್ದು, ಇಂದು ಬೆಳಗ್ಗೆ ದೇವರ ಬಲಿ ಉತ್ಸವ ನಡೆದು, ಬಟ್ಟಲು ಕಾಣಿಕೆ ನಡೆಯಿತು. ನೂರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು