














ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಪರಶಿನಿ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಇಂದು ಬೆಳಗ್ಗಿನಿಂದ ಗ್ರಾಹಕರು ಚಿನ್ನಾಭರಣ ಖರೀದಿ ಮಾಡಿದರು. ಗ್ರಾಹಕರು ಮಳಿಗೆಗೆ ಭೇಟಿ ನೀಡಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ಖರೀದಿಸುತ್ತಿದ್ದಾರೆ. ಮಳಿಗೆಯ ಮಾಲಕರಾದ ಭಾಸ್ಕರ ಆಚಾರ್ಯ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.










