ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ.















ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ನಲ್ಲಿ ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.










