ನಿಂತಿಕಲ್ಲು:ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಹಸ್ತಾಂತರ

0

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನಿಂತಿಕಲ್ಲು ಶಾಖೆಯ ಸಕ್ರೀಯ ಸದಸ್ಯರಾದ  ಬಾಬು ಕೆ. ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ರವರು ಆ.9.ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಶ ಪ್ರಕಾಶ ಕುಮಾರ್ ಶೆಟ್ಟಿ  ಹಾಗೂ ನಿಂತಿಕಲ್ಲು ಶಾಖೆಯ ವ್ಯವಸ್ಥಾಪಕರಾದ ರಮೇಶ್ ಡಿ. ಶಾಖೆ ಯ ಸಹದ್ಯೋಗಿಗಳಾದ ಆಕಾಶ್ ಯಂ. ,ಅನಂತ ಕೃಷ್ಣ ಹಾಗೂ ಆದಿತ್ಯ
ಉಪಸ್ಥಿತರಿದ್ದರು.