ಕಾಯರ್ತೋಡಿ ದೇವಸ್ಥಾನದಲ್ಲಿ ಸೋಣ ಶನಿವಾರ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ ಸೋಣ ಶನಿವಾರ ಪ್ರಯುಕ್ತ ದೇವಳದಲ್ಲಿ ಪವಮಾನಭಿಷೇಕ, ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಸದಸ್ಯರು, ಸೇವಾ ಸಮಿತಿಯ ಸಹ ಸಂಚಾಲಕರು, ಭಕ್ತಾಧಿಗಳು ಉಪಸ್ಥಿತರಿದ್ದರು, ದೇವರ ಪ್ರಸಾದ ಸ್ವೀಕರಿಸಿದರು.