ಸುಳ್ಯ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿಯಾಗಿ ಕಿರಣ್ ಕುಮಾರ್ September 9, 2025 0 FacebookTwitterWhatsApp ಸುಳ್ಯ ಅಗ್ನಿಶಾಮಕ ಇಲಾಖೆಯ ಠಾಣಾಧಿಕಾರಿಯಾಗಿ ಕಿರಣ್ ಕುಮಾರ್ ಎಂಬವರು ಪ್ರಭಾರ ವಹಿಸಿಕೊಂಡಿದ್ದಾರೆ. ಮೂಡಬಿದಿರೆ ಅಗ್ನಿಶಾಮಕ ಇಲಾಖೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿದ್ದ ಇವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ಮೂಡಬಿದಿರೆಯ ಬನ್ನಡ್ಕದವರು.