ನಾರಾಯಣ ಆಚಾರ್ಯ ಕಾಯರ್ತೋಡಿ ನಿಧನ

0

ಸುಳ್ಯ ಕಸಬಾ ಗ್ರಾಮದ ಕಾಯರ್ತೋಡಿಯ ನಾರಾಯಣ ಆಚಾರ್ಯರವರು ನಿಧನರಾದರು.
ಅವರಿಗೆ 60 ವರ್ಷ ವಯಸ್ಸಾಗಿತ್ತು.
ಇವರು ಕಾಯರ್ತೋಡಿ ಮಹಾವಿಷ್ಣು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿದ್ದರು.
ಮೃತರು ಪತ್ನಿ ಶೋಭಾ, ಸಹೋದರ ಈಶ್ವರ ಆಚಾರ್ಯ, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.