ಶಾಲಾ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ, ಆಯುಕ್ತರ ಕಛೇರಿ ಬೆಂಗಳೂರು,ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ ಬೈಲ್ ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರಿನಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ರೋಟರಿ ಪ್ರೌಢ ಶಾಲೆಯ ವಿದ್ಯಾರ್ಥಿ ಅಹನ್ ಕಿರಣ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
















ಇವರಿಗೆ ಸಂಸ್ಥೆಯ ಪ್ರತಿಭಾನ್ವಿತ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಾಲಿನಿ ರಾಮಕೃಷ್ಣ ತರಬೇತಿ ನೀಡಿರುತ್ತಾರೆ.
ಇವರು ಕಿರಣ್ ಕುಮಾರ್ ಹಾಗೂ ಶ್ರೀಮತಿ ಪವಿತ್ರ ಕಾವೇರಿ ದಂಪತಿಗಳ ಪುತ್ರ.










