















ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯನಗರ ಮೈಸೂರು ಇವರ ಸಹಕಾರದೊಂದಿಗೆ ಐವರ್ನಾಡಿನ ಮಿಥುನ ಅಶ್ವಥ್ ಜಬಳೆಯವರು “ವೃಕ್ಷ ಮಾತೆ ಸಾಲುಮರ ತಿಮ್ಮಕ್ಕ
ರಾಷ್ಟ್ರೀಯ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.
ಕ್ರೀಡೆ,ಯೋಗ,ಸಮಾಜ ಸೇವೆ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
ಅ.19 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯನಗರ ಮೈಸೂರು ಇಲ್ಲಿ ಪ್ರಶಸ್ತಿ ಸ್ವೀಕರಿಸಲಿರುವರು.










