ಮುಪ್ಪೇರ್ಯ : ಕೊರಗಜ್ಜ ಸನ್ನಿಧಿಯಲ್ಲಿ ಸಂಕ್ರಮಣ ತಂಬಿಲ

0


ಮುಪ್ಪೇರ್ಯ ಗ್ರಾಮದ ಚಾಕೊಟೆಡ್ಕ ಬಳಿಯ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸಂಕ್ರಮಣ ತಂಬಿಲ ಇಂದು ನಡೆಯಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.