ದ.ಕ. ಜಿಲ್ಲಾ ಎಸ್.ಪಿ. ಯಾಗಿ ಸಿ.ಬಿ.ರಿಷ್ಯಂತ್

0

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸಿ.ಬಿ.ರಿಷ್ಯಂತ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.

ಎಸ್ಪಿಯಾಗಿದ್ದ ಡಾ.ಅಮಟೆ ವಿಕ್ರಂ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಳೆದ ಕೆಲವು ದಿನಗಳಿಂದ ಡಾ ಅಮಟೆ ವಿಕ್ರಂ ಅವರು ರಜೆಯಲ್ಲಿದ್ದುದರಿಂದ ಸಿ.ಬಿ.ರಿಷ್ಯಂತ್ ಅವರು ಪ್ರಭಾರ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿ.ಬಿ.ರಿಷ್ಯಂತ್ ಅವರು ಈ ಹಿಂದೆ ಪುತ್ತೂರು ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಇವರು 2013ನೆ ಬ್ಯಾಚ್ ನ ಐಪಿಎಸ್ ಅಧಿಕಾರಿ.