ದೇರಾಜೆ ಕಿ.ಪ್ರಾ.ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಫಲಕ ಅಳವಡಿಕೆ

0

ಐವರ್ನಾಡು ಗ್ರಾಮದ ದೇರಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಂಚ – ಭ್ರಷ್ಟಾಚಾರ ವಿರೋಧಿ ಪ್ರತಿಜ್ಞೆ ಸ್ವೀಕಾರ ಹಾಗೂ ಫಲಕ ಅಳವಡಿಕೆ ಕಾರ್ಯಕ್ರಮವು ಜೂ.24ರಂದು ಜರುಗಿತು.
ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಗಣೇಶ್ ಕುಕ್ಕುದಡಿ ಲಂಚ,ಭ್ರಷ್ಟಾಚಾರ ವಿರೋಧಿ ಆಂದೋಲನದ ಫಲಕವನ್ನು ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.