ಆಲೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ವಿತರಣೆ

0


ಆಲೆಟ್ಟಿ ಕಾರ್ಯಕ್ಷೇತ್ರದ ಕುಂಭಕ್ಕೋಡು ದೇವಪ್ಪ ನಾಯ್ಕರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ವತಿಯಿಂದ ಮಂಜು ರಾದ ರೂ ೨೫,೦೦೦ ಮೊತ್ತದ ಸಹಾಯಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರಿಯಾ ಎನ್., ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶ್ರೀಮತಿ ರೋಹಿಣಿ, ವಲಯ ಅಧ್ಯಕ್ಷರಾದ ನಿತ್ಯಾನಂದ ಕಲ್ಲೆಂಬಿ, ಆಲೆಟ್ಟಿ ಹಾಗೂ ಕೋಲ್ಚಾರು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.