ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ ಲಂಚ ಭ್ರಷ್ಟಾಚಾರ ವಿರೋಧ ಸುದ್ದಿಯ ಜನಾಂದೋಲನ ಪ್ರತಿಜ್ಞೆ ಮತ್ತು ಫಲಕ ಅನಾವರಣ

0

ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ ಲಂಚ ಭ್ರಷ್ಟಾಚಾರ ವಿರೋಧ ಸುದ್ದಿಯ ಜನಾಂದೋಲನ ಪ್ರತಿಜ್ಞೆ ಮತ್ತು ಫಲಕ ಅನಾವರಣಗೊಳಿಸಲಾಯಿತು.

ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು,ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಪಿ.ಡಿ.ಒ ಕೀರ್ತಿ ಪ್ರಸಾದ್,ಸದಸ್ಯರಾದ ಸತ್ಯಕುಮಾರ್ ಆಡಿಂಜ, ಚಂದ್ರಕಾಂತ ನಾರ್ಕೋಡು,
ಸತ್ಯಪ್ರಸಾದ್ ಗಬ್ಬಲ್ಕಜೆ, ಸುದೇಶ್ ಅರಂಬೂರು, ರತೀಶನ್ ಅರಂಬೂರು, ಧರ್ಮಪಾಲ ಕೊಯಿಂಗಾಜೆ, ಗೀತಾ ಕೋಲ್ಚಾರು, ವೀಣಾ ವಸಂತ ಆಲೆಟ್ಟಿ,
ಶಶಿಕಲಾ ದೋಣಿಮೂಲೆ, ಭಾಗೀರಥಿ ಪತ್ತುಕುಂಜ, ವೇದಾವತಿ ನೆಡ್ಚಿಲು, ಕಮಲ ನಾಗಪಟ್ಟಣ, ಅನಿತ ಅರಂಬೂರು, ಶಂಕರಿ ಕೊಲ್ಲರಮೂಲೆ, ಮೀನಾಕ್ಷಿ ಕುಡೆಕಲ್ಲು, ಕುಸುಮಾವತಿ ಬಿಲ್ಲರಮಜಲು ಭಾಗವಹಿಸಿದರು.