ಕಲ್ಲುಗುಂಡಿ : ಪಾದಾಚಾರಿಗೆ ಸ್ಕೂಟಿ ಡಿಕ್ಕಿ, ಗಾಯ

0


ಪಾದಾಚಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡ ಘಟನೆ ಕಲ್ಲುಗುಂಡಿಯಿಂದ ವರದಿಯಾಗಿದೆ.

ಬೆಂಗಳೂರಿನಿಂದ ಬಂದ
ದಿನೇಶ್ ಎಂಬವರು ಕಲ್ಲುಗುಂಡಿಯ ರಾಘವೇಂದ್ರ ಬೇಕರಿ ಬಳಿ ಕಾರು ನಿಲ್ಲಿಸಿ ರಸ್ತೆ ದಾಟುತ್ತಿದ್ದ ಸಂದರ್ಭ ಸಂಪಾಜೆ ಬಾಳೆಕಜೆಯ ಯುವಕ ಸ್ಕೂಟಿಯಲ್ಲಿ ಬಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾರೆ.

ಪರಿಣಾಮ ಆದಚಾರಿ ರಸ್ತೆಗೆ ಬಿದ್ದು ತಲೆಗೆ ಗಾಯಗಳಾಯಿತು. ಕೂಡರೆ ಕೂಡಲೇ ಸ್ಥಳೀಯರು ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕರೆತಂದರೆಂದು ತಿಳಿದು ಬಂದಿದೆ.