ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ತಪ್ತ ಮುದ್ರಾ ಧಾರಣೆ

0

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ
ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಗಳಿಂದ ಮುದ್ರಾಧಾರಣೆ ಇಂದು ನಡೆಯಿತು.


ಶ್ರೀ ಮಠದ ಅರ್ಚಕರಾದ ಶ್ರೀಕರ ಉಪಾಧ್ಯಯ ರು ಸುದರ್ಶನ ಹೋಮ ನೆರವೇರಿಸಿದರು.
ಪ್ರತಿ ವರ್ಷವೂ ನಡೆಯುವ ರೀತಿಯಲ್ಲಿ ಈ ವರ್ಷ ಪ್ರಥಮ ಏಕಾದಶಿಯ ಈ ಶುಭದಿನದಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠ ದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸಿ ತಪ್ತ ಮುದ್ರಾ ಧಾರಣೆಯಲ್ಲಿ ಭಾಗವಹಿಸಿ ಶ್ರೀಗಳಿಂದ ಮುದ್ರಾ ಧಾರಣೆ ಹಾಕಿಸಿಕೊಂಡರು.


ಈ ಕಾರ್ಯಕ್ರಮದಲ್ಲಿ ಶ್ರೀ ಮಠದ ಆಡಳಿತಾಧಿಕಾರಿಯಾದ ಸುದರ್ಶನ್ ಜೋಯಿಸ್ ಅವರು ಉಪಸ್ಥಿತರಿದ್ದರು.