ಸಂಪಾಜೆ : ಮಳೆ ಹಾನಿ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

0


ಭೀಕರ ಮಳೆಯಿಂದ ಹಾನಿ ಸಂಭವಿಸಿದ ಸಂಪಾಜೆ ಗ್ರಾಮದ ಕಡೆಪಾಲ, ಕಲ್ಲುಗುಂಡಿ ಗೂನಡ್ಕ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ ತಹಸೀಲ್ದಾರ್ ಮಂಜುನಾಥ್, ಮೆಸ್ಕಾಂ ಇಲಾಖೆಯ ಅಧಿಕಾರಿಗಳು, ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿ ಡಿ ಓ, ಗ್ರಾಮಪಂಚಾಯತ್ ನ ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.