ಸಹಾಯಕ ಕಮೀಷನರ್ ಗಿರೀಶ್ ನಂದನ್ ವರ್ಗಾವಣೆ

0

ಮಹೇಶ್ ಚಂದ್ರ ನೂತನ ಎ.ಸಿ.

ಪುತ್ತೂರು ಉಪ ವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ಅವರಿಗೆ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಯಾಗಿದೆ.

ಪುತ್ತೂರಿನ ನೂತನ ಎ.ಸಿ. ಆಗಿ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿಯಾಗಿರುವ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.