ಬೆಳ್ಳಾರೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ವಾರ್ಷಿಕ ಮಹಾ ಸಭೆ

0

ಯಾದವ ಸಭಾ ಪ್ರಾದೇಶಿಕ ಸಮಿತಿ ಬೆಳ್ಳಾರೆ ಇದರ ವಾರ್ಷಿಕ ಮಹಾ ಸಭೆಯು ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಯಾದವ ಸಭಾ ಪ್ರಾದೇಶಿಕ ಸಮಿತಿ ಬೆಳ್ಳಾರೆ ಅಧ್ಯಕ್ಷ ಆನಂದ ಉಮಿಕ್ಕಳ ವಹಿಸಿದ್ದರು, ಮುಖ್ಯ ಅತಿಥಿಯಾಗಿ ಯಾದವ ಕೇಂದ್ರ ಸಮಿತಿ ಅಧ್ಯಕ್ಷ ಎ.ಕೆ ಮಣಿಯಾಣಿ ಬೆಳ್ಳಾರೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಚಂದ್ರಹಾಸ ಮಣಿಯಾಣಿ ಪಡ್ಪು ಎಲ್ಲರನ್ನು ಸ್ವಾಗತಿಸಿದರು, ಲೆಕ್ಕಪತ್ರ ಮಂಡನೆಯನ್ನು ಶಶಿಪ್ರಭಾರವರು ಮಂಡಿಸಿದರು, ಶಶಿಧರ ಮಣಿಯಾಣಿ ವರದಿ ವಾಚಿಸಿದರು. ಕೋಶಾಧಿಕಾರಿ ಶಶಿಧರ ಬೀಡು