ಪಾದಚಾರಿಗೆ ಸರಕಾರಿ ಬಸ್ ಢಿಕ್ಕಿ : ಅಪಾಯದಿಂದ ಪಾರು

0

ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ದೊಡ್ಡತೋಟ ಎಂಬಲ್ಲಿ ಪಾದಚಾರಿಯೊಬ್ಬರಿಗೆ ಸರಕಾರಿ ಬಸ್ಸು ತಾಗಿದ ಘಟನೆ ನಡೆದಿದೆ.
ಬಸ್ಸು ತಾಗಿದ ಪರಿಣಾಮ ಪಾದಚಾರಿ ಬಿದ್ದರೆಂದೂ ಅಲ್ಪಸ್ವಲ್ಪ ಗಾಯಗಳಿಂದ ಪಾರಾದರು.

ಸ್ಥಳೀಯರು ಇವರನ್ನು ಉಪಚರಿಸಿದರೆನ್ನಲಾಗಿದೆ‌.

ಮರ್ಕಂಜದ ಕುಶಾಲಪ್ಪ ರೆಂಜಾಳ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ‌ ನಡೆದಿದೆ.