ಕಂದಡ್ಕ : ಹೊಳೆಯಲ್ಲಿ ಬಿದ್ದಿದ್ದ ಮರದ ದಿಮ್ಮಿ ತೆರವು

0


ಸುಳ್ಯ- ಸುಬ್ರಹ್ಮಣ್ಯ ರಸ್ತೆ ಮಧ್ಯದಲ್ಲಿರುವ ಕಂದಡ್ಕ ಸೇತುವೆ ಕೆಳ ಭಾಗದ ಹೊಳೆಯಲ್ಲಿ ಮರದ ದಿಮ್ಮಿಗಳು ಸೇತುವೆಗೆ ಅಡ್ಡವಾಗಿ ನಿಂತಿದ್ದವು. ಅರಣ್ಯ ಇಲಾಖೆ ಹಾಗೂ ಸುಳ್ಯ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದನ್ನು ತೆರವುಗೊಳಿಸಿದರು.
ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.