ದೀಪಾಂಜಲಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳು: ಅಧ್ಯಕ್ಷೆ-ಲಲಿತಾ ಎಂ, ಕಾರ್ಯದರ್ಶಿ-ಬಿಂದುಚಂದ್ರನ್, ಖಜಾಂಜಿ- ಯಶೋಧ ಸಂಜಯ್

0

ಸುಳ್ಯ ಕಸಬಾದ ಶಾಂತಿನಗರ ದೀಪಾಂಜಲಿ ಮಹಿಳಾ ಮಂಡಲದ2023-2024ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಶಾಂತಿನಗರ ಶಾಲಾ ರಂಗಮಂದಿರದಲ್ಲಿ ನಡೆಸಲಾಯಿತು.


ನೂತನ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ಎಂ., ಗೌರವಾಧ್ಯಕ್ಷರಾಗಿ ಶ್ರೀಮತಿ ಹರ್ಷ ಕರುಣಾಕರ ಸೇರ್ಕಜೆ, ಉಪಾಧ್ಯಕ್ಷರಾಗಿ ಶ್ರೀಮತಿ ಶೋಭಾ ಗೋಪಾಲಕೃಷ್ಣ,
ಕಾರ್ಯದರ್ಶಿ ಶ್ರೀಮತಿ ಬಿಂದು ಚಂದ್ರನ್, ಖಜಾಂಚಿ ಶ್ರೀಮತಿ ಯಶೋಧ ಸಂಜಯ, ಕ್ರೀಡಾಕಾರ್ಯದರ್ಶಿ ಶ್ರೀಮತಿ ಇಂದಿರಾ ಮಂಚಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಹೇಮಲತಾ ದೇಂಗೋಡಿ, ಜೊತೆ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಸಂಜೀವ,ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಮತಿ ರೇವತಿ, ಶ್ರೀಮತಿ ಶಾಲಿನಿ, ಶ್ರೀಮತಿ ಜಯಂತಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಲಲಿತಾ ನಾಯಕ್ ರವರನ್ನು ಆಯ್ಕೆ ಮಾಡಲಾಯಿತು. ನೂತನ ಸದಸ್ಯರಾಗಿ ಶ್ರೀಮತಿ ದೇವಕಿ ಸೋಣಂಗೇರಿ ಸೇರ್ಪಡೆಯಾದರು.