ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಸ್ಚಚ್ಚತಾ ಕಾರ್ಯಕ್ರಮ

0

ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸದಸ್ಯರಿಂದ ಸ್ವಚ್ಚತಾ ಶ್ರಮದಾನವು ಜು.30 ರಂದು ನಡೆಯಿತು.
ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠಬ್ಧ ಪ್ರಯುಕ್ತ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು. ದೇವಸ್ಥಾನದ ವಠಾರದಲ್ಲಿ ಬೆಳೆದಿರುವ ಕಾಡು ಪದದ ಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶ್ರಮದಾನದಲ್ಲಿ ಸಂಘದ ಸದಸ್ಯರು ಭಾಗವಹಿಸಿದರು.