ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಘಟನೆಯಿಂದ ಸೌಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ

0

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ
ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಆ.7 ರಂದು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿ.ಹೆಚ್.ಪಿ ಅಧ್ಯಕ್ಷ ಸೋಮಶೇಖರ ಪೈಕ, ಕಾರ್ಯದರ್ಶಿ ನವೀನ್ ಎಲಿಮಲೆ, ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಾಜೇಶ್ ಶೆಟ್ಟಿ ಮೇನಾಲ, ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ, ಸಹ ಸಂಯೋಜಕ್ ಸನತ್ ಚೊಕ್ಕಾಡಿ, ವಿಧಿ ಪ್ರಮುಖ್ ಸಂದೀಪ್ ವಳಲಂಬೆ, ನಗರ ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ, ನಗರ ಸಂಯೋಜಕ್ ವರ್ಷಿತ್ ಚೊಕ್ಕಾಡಿ, ಪ್ರಶಾಂತ್ ಅಂಬೆಕಲ್, ರೂಪೇಶ್ ಪೂಜಾರಿಮನೆ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.