ಬಾಳುಗೋಡು : ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬಾಳುಗೋಡು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ಸುಂದರ ಮುಚ್ಚಾರ, ವಿಶ್ವ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಕಿರಿಭಾಗ, ವಿಶ್ವ ಯುವಕ ಮಂಡಲದ ಗೌರವಾಧ್ಯಕ್ಷ ರಾಧಾಕೃಷ್ಣ ಕಟ್ಟೆಮನೆ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಯುವ ಉದ್ಯಮಿ ರಾಜೇಶ್ ಕಿರಿಭಾಗ ಶಾಲೆಯ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.