ಸುಳ್ಯ ಟಿಎಪಿಸಿಎಂಎಸ್ ಗೆ ಡಿಸಿಸಿ‌ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸುಳ್ಯ ಟಿಎಪಿಸಿಎಂಎಸ್ ಗೆ ಉತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು.

ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆಯವರಿಗೆ ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.
ರಾಜೇಂದ್ರಕುಮಾರ್ ಪ್ರಶಸ್ತಿ ಪ್ರದಾನಗೈದರು.

ಸಹಕಾರ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ‌ಇದ್ದರು.