ಮಡಿಕೇರಿ ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲರಾಗಿ ವೆಂಕಟೇಶ ಪ್ರಸನ್ನ ಪಿ.ಕೆ.ಅಧಿಕಾರ ಸ್ವೀಕಾರ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು,ಕಡಬ ಇಲ್ಲಿ ಕಳೆದ ಆರು ವರ್ಷದಿಂದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ ಪ್ರಸನ್ನ ಪಿ.ಕೆ.ಯವರು ಸ.ಪ್ರ.ದ.ಕಾಲೇಜು ಮಡಿಕೇರಿಗೆ ವರ್ಗಾವಣೆಯಾಗಿದ್ದು ಅಲ್ಲಿ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇವರು ಐವರ್ನಾಡು ಗ್ರಾಮದ ಪಾಲೆಪ್ಪಾಡಿಯವರಾಗಿದ್ದು ,ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿಯ ಹಳೆ ವಿದ್ಯಾರ್ಥಿಯಾಗಿದ್ದಾರೆ.