ಪೆರಾಜೆ ದೇವಸ್ಥಾನದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ

0

ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇಲ್ಲಿನ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ವಿಜ್ರಂಭಣೆಯಿಂದ ನಡೆಯಿತು.


ಆಡಳಿತಾ ಮೋಕ್ತೇಸರರಾದ ಜಿತೇಂದ್ರ ನಿಡ್ಯಮಲೆ,
ಕಾರ್ಯದರ್ಶಿ ತೇಜಪ್ರಸಾದ್ ಅಮಾಚೂರು,
ಸಹ ಕಾರ್ಯದರ್ಶಿ ಚಿನ್ನಪ್ಪ ಅಡ್ಕ,
ದೇವತಕ್ಕ, ತಕ್ಕರು, ಮಾಜಿ ಆಡಳಿತ ಮೋಕ್ತೇಸರು.
ಆಡಳಿತ ಮಂಡಳಿಯ ಸದಸ್ಯರು, ಗ್ರಾಮಸ್ಥರು, ಭಕ್ತವೃಂದ ಭಾಗಿಯಾಗಿದ್ದರು.