ಉದ್ಯಮಿ ಮಹೇಶ್ ರೆಡ್ಡಿಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಪುಂಗನೂರು ತಳಿಯ ಗೋವುಗಳ ಕೊಡುಗೆ

0

ಹೈದರಾಬಾದ್ ಮೂಲದ ಖ್ಯಾತ ಉದ್ಯಮಿ ಮಹೇಶ್ ರೆಡ್ಡಿ ಅವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಪುಂಗನೂರು ತಳಿಯ ೪ ಗೋವುಗಳ ದಾನ ಆ.೨೧ರಂದು ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.