ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸನ್ನಿಧಿಯಲ್ಲಿ ನಾಗರ ಪಂಚಮಿ

0

ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ತಂಬಿಲ ಸೇವೆ ಆ. 22ರಂದು ನಡೆಯಿತು.
ಸತ್ಯಮೂರ್ತಿ ಬಾಳಿಲ, ಶ್ರೀನಾಥ್ ರೈ, ಲಕ್ಷ್ಮಣಗೌಡ ಬೇರಿಕೆ, ಪ್ರಶಾಂತ್ ಕುಮಾರ್ ಕಿಲಂಗೋಡಿ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.