ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ದಯಾನಂದ ಪೆರುವಾಜೆ ನೇಮಕ

0

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಪೆರುವಾಜೆ ಗ್ರಾಮ ಪಂಚಾಯತ್ ಉದ್ಯೋಗಿ ದಯಾನಂದ ಪೆರುವಾಜೆ ಆಯ್ಕೆಯಾಗಿದ್ದಾರೆ.
ಕಳೆದ ಎರಡು ಹೋರಾಟದಲ್ಲಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಅನುಭವ ಇರುವ ಇವರನ್ನು ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಲ್ಮರವರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.