ಸುಳ್ಯ ರಾಘವೇಂದ್ರ ಮಠದಲ್ಲಿ ಇಂದು ರಾಯರ ಆರಾಧನಾ ಮಹೋತ್ಸವ- ಬೆಳ್ಳಿ ಕವಚ ಸಮರ್ಪಣೆ

0

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ರಾಯರ 352 ನೇ ವರ್ಷದ ಆರಾಧನಾ ಮಹೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ ರಾಯರಿಗೆ ಪೂಜೆ ನೆರವೇರಿಸಿ ಗರ್ಭಗುಡಿಯ ಬಾಗಿಲಿಗೆ ಹಿತ್ತಾಳೆ ಕವಚ ಸಮರ್ಪಣೆ ಯಾಯಿತು.


ವೈದಿಕ ಕಾರ್ಯಕ್ರಮದ ಅಂಗವಾಗಿ ಗಣಪತಿ ಹವನ ,ಪವಮಾನ ಹೋಮ, ಪವಮಾನ ಅಭಿಷೇಕವು ಅರ್ಚಕರ ನೇತೃತ್ವದಲ್ಲಿ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಮಠದ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.