ಕಲ್ಲಗುಡ್ಡೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ಅಜ್ಜಾವರ ಗ್ರಾಮದ ಕಲ್ಲಗುಡ್ಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸೆ.6 ರಂದು ಉದ್ಘಾಟನೆ ಗೊಂಡಿತು.

ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಕಲ್ಲಗುಡ್ಡೆ ಯವರ ಅಧ್ಯಕ್ಷತೆ ಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಸುಳ್ಯ ಶ್ರೀ ಶಾರದಾಂಬಾ ಸೇವಾ ಸಮಿತಿ ಕೋಶಾಧಿಕಾರಿ ಕೆ.ರಾಜು ಪಂಡಿತ್, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ‌ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಲ್ಲತಡ್ಕ, ವಿಷ್ಣು ಯುವಕ ಮಂಡಲ ಅಧ್ಯಕ್ಷ ರಂಜಿತ್ ರೈ‌ ಮೇನಾಲ, ಉಪಾಧ್ಯಕ್ಷ ಶರಣ್ಯರಾವ್ ತುದಿಯಡ್ಕ ಮೊದಲಾದವರು ವೇದಿಕೆಯಲ್ಲಿ ಇದ್ದರು.