ನಡುಗಲ್ಲು ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆಸಿದ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಸ.ಹಿ.ಪ್ರಾ.ಶಾಲೆ ನಡುಗಲ್ಲು ಸೆ. 7ರಂದು ನಡೆಯಿತು.


ಮುಖ್ಯೋಪಾಧ್ಯಾಯ ಚಂದ್ರಶೇಖರ ಪಾರೆಪ್ಪಾಡಿ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಸುದಾರಾಣಿ, ಮೋಕ್ಷಾ, ಸವಿತಾ
ಸುದ್ದಿ ಪತ್ರಿಕೆಯ ವರದಿಗಾರ ಶಿವರಾಮ ಕಜೆಮೂಲೆ ಉಪಸ್ಥಿತರಿದ್ದರು.