ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್ ರೈ ನೇಮಕ

0


ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ.10 ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥಾಪಕರಾದ ಗುಣರಂಜನ್ ಶೆಟ್ಟಿ ಯವರು ವಹಿಸಿದ್ದರು.


ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಳ್ಯದ ಉದ್ಯಮಿ ಕಾರ್ತಿಕ್ ರೈ ಯವರನ್ನು ಆಯ್ಕೆ ಮಾಡಲಾಯಿತು.
ಕಾರ್ತಿಕ್ ರೈಯವರು ಸುಳ್ಯದ ಪೆರುವಾಜೆ ಕನ್ನೆಜಾಲು ನಿವಾಸಿಯಾಗಿದ್ದಾರೆ.
ಸುಳ್ಯದಲ್ಲಿ ಪ್ರಗ್ಯಾನ್ ಸ್ಟೀಲ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.