ಮೊಸರು ಕುಡಿಕೆ ಉತ್ಸವ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಗೋಪಾಲಕೃಷ್ಣ ಕರೋಡಿ ಯವರಿಗೆ ಸನ್ಮಾನ

0

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮೊಸರು ಕುಡಿಕೆ ಉತ್ಸವ ಸಮಿತಿ ನಿಕಟ ಪೂರ್ವ ಅದ್ಯಕ್ಷ ಗೋಪಾಲಕೃಷ್ಣ ಕರೋಡಿ ಯವರನ್ನು ಅವರ ನಿವಾಸದಲ್ಲಿ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಉತ್ಸವ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ ಅತ್ಯಾಡಿ, ಬಜರಂಗದಳ ತಾಲೂಕು ಸಂಚಾಲಕ ಹರಿಪ್ರಸಾದ್ ಎಲಿಮಲೆ, ವಿಶ್ವ ಹಿಂದು ಪರಿಷತ್ ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಶಿವಪ್ರಕಾಶ್ ಬಳ್ಳಡ್ಕ ಉಪಸ್ಥಿತರಿದ್ದರು.