ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ಚಚ್ಚತಾ ಕಾರ್ಯಕ್ರಮ

0

ಬಿಜೆಪಿ ಯುವ ಮೋರ್ಚಾ ಸುಳ್ಯ ವತಿಯಿಂದ ಐನೆಕಿದು ಬಸ್ ನಿಲ್ದಾಣ ವಠಾರ ಸ್ವಚ್ಚತಾ ಕಾರ್ಯಕ್ರಮ ಅ.1 ರಂದು ನಡೆಸಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿಗಳಾದ ಮನುದೇವ್ ಪರಮಲೆ, ಉಪಾಧ್ಯಕ್ಷರಾದ ದಿಲೀಪ್ ಉಪ್ಪಳಿಕೆ, ನಿಸರ್ಗ ಯುವಕ ಮಂಡಲ ಐನೆಕಿದು ಇದರ ಅಧ್ಯಕ್ಷರಾದ ಭುಕ್ಷಿತ್ ನೀರ್ಪಾಡಿ ಹಾಗೂ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು