ಪಡಿತರ ಚೀಟಿದಾರರ ತಿದ್ದುಪಡಿಗೆ ಅವಧಿ ವಿಸ್ತರಣೆ

0


ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13 ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಲಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅನುವು ಮಾಡಿಕೊಟ್ಟಿದೆ.

ಈ ಜಿಲ್ಲೆಗಳಲ್ಲಿ ಅ.19 ರಿಂದ 21 ರವರೆಗೆ ಪಡಿತರ ತಿದ್ದುಪಡಿಗೆ ಅವಕಾಶ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿದ್ದುಪಡಿಗೆ ಅನುವು ಮಾಡಿಕೊಡಲಾಗಿದೆ.