ಸುಳ್ಯ ದಸರಾ ಶೋಭಯಾತ್ರೆಗೆ ಮೆರುಗು ನೀಡಲಿದೆ ಕೆದಂಬಾಡಿ ರಾಮಯ್ಯ ಗೌಡ ಸ್ತಬ್ಧಚಿತ್ರ

0

ಸುಳ್ಯದಲ್ಲಿ ಅ.28 ರಂದು 52 ನೇ ವರ್ಷದ ದಸರಾ ಮತ್ತು ಶಾರದೆಯ ಭವ್ಯ ಶೋಭಾಯಾತ್ರೆಯಲ್ಲಿ ಅಮರ ಸುಳ್ಯದ ಮೊದಲ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದೆಯೆಂದು ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ರಾಮಯ್ಯ ಗೌಡರ ನೆನಪು,ತ್ಯಾಗ ವನ್ನು ಮುಂದಿನ ಪೀಳಿಗೆಗೆ ನೆನಪು ಮಾಡುವ ಉದ್ದೇಶದಿಂದ ಈ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.