ಬೆಳ್ಳಾರೆ ಜ್ಞಾನದೀಪದಲ್ಲಿ ಮಣ್ಣಿನ ಕಲಾಕೃತಿ ರಚನೆ ಕಾರ್ಯಾಗಾರ

0


ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ವಿದ್ಯಾರ್ಥಿ ಶಿಕ್ಷಕಿಯರಿಗೆ ಮಣ್ಣಿನ ಕಲಾಕೃತಿ ರಚನೆ ಕಾರ್ಯಾಗಾರ ನಡೆಯಿತು. ಹಿರಿಯ ಕಲಾವಿದ ಐತ ಪಾಟಾಜೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಣ್ಣಿನ ವಿವಿಧ ಕಲಾಕೃತಿಗಳ ರಚನೆಯ ತರಬೇತಿ ನೀಡಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.