ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

0

ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಇಂದು ಹಮ್ಮಿಕೊಳ್ಳಲಾಯಿತು. ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಎಚ್ .ಎಲ್ ವೆಂಕಟೇಶ್, ಗ್ರಾ.ಪಂ ಸದಸ್ಯರುಗಳಾದ ಗಿರೀಶ್ ಆಚಾರ್ಯ, ಶಿವರಾಮ ನೆಕ್ರಾಜೆ, ಭಾರತಿ ದಿನೇಶ್, ಡಾl ರವಿ ಕಕ್ಕೆಪದವು, ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ರಘು ಬಿಜೂರ್, ಮುರಳಿ ಕೃಷ್ಣ ಕಾಮತ್, ಪ್ರಶಾಂತ್ ಕೂಡಿಬೈಲು, ಗೋಪಾಲ ಎಣ್ಣೆಮಜಲು ಉಪಸ್ಥಿತರಿದ್ದರು.

ಗ್ರಾ.ಪಂ ಕಾರ್ಯದರ್ಶಿ ಮೋನಪ್ಪ ಸುಬ್ರಹ್ಮಣ್ಯ ಕಾರ್ಯಕ್ರಮ ನಿರ್ವಹಿಸಿದರು.