ಪಂಜದಲ್ಲಿ ಶುಭಾರಂಭಗೊಂಡ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ನೂತನ ಶಾಖೆಗೆ ಭೇಟಿ ನೀಡಿದ ಶಾಸಕರು

0

ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ನೂತನ ಶಾಖೆಯು ಪಂಜದ ಕಮಿಲ ಕಾಂಪ್ಲೆಕ್ಸ್ ನಲ್ಲಿ ನ.1 ರಂದು ಶುಭಾರಂಭಗೊಂಡಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಶಾಖೆಗೆ ಭೇಟಿ ನೀಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ
ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.