ನ.1 : ವಿವೇಕ ಜಾಗೃತ ಬಳಗ ಸುಳ್ಯ ಇದರ ವತಿಯಿಂದ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆತ್ಮೋನ್ನತಿ ಶಿಬಿರ

0

ವಿವೇಕ ಜಾಗೃತ ಬಳಗ ಸುಳ್ಯ ಇದರ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆತ್ಮೋನ್ನತಿ ಶಿಬಿರವು ನ.೧೨ರಂದು ಪೂ.ಗಂಟೆ ೯ ರಿಂದ ಮಧ್ಯಾಹ್ನ 1ರ ತನಕ ನಡೆಯಲಿದೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.