ಬೆಳ್ಳಾರೆ ಸುಪ್ರಭ ಜ್ಯುವೆಲ್ಲರಿಯಲ್ಲಿ ಧನಲಕ್ಷ್ಮೀಪೂಜೆ ಮತ್ತು ಆಯುಧ ಪೂಜೆ

0

ಬೆಳ್ಳಾರೆಯ ಮುಖ್ಯ ರಸ್ತೆ ಸಮೀಪವಿರುವ ಸುಪ್ರಭ ಜ್ಯುವೆಲ್ಲರಿಯಲ್ಲಿ ಧನಲಕ್ಷ್ಮೀ ಪೂಜೆ ಮತ್ತು ಆಯುಧ ಪೂಜೆಯು ನ.13 ರಂದು ನಡೆಯಿತು.


ಈ ಸಂದರ್ಭದಲ್ಲಿ ಮಾಲಕರಾದ ಸತ್ಯನಾರಾಯಣ ಆಚಾರ್ಯ,ಪ್ರಸಾದ್ ಆಚಾರ್ಯ ಮತ್ತು ಮನೆಯವರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.